ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಹಾಗೂ ಸಾರ್ವಜನಿಕರ ವತಿಯಿಂದ ಪಡುಬಿದ್ರೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮ ಕಲಶಕ್ಕೆ ಹಸಿರು ಹೊರೆ ಕಾಣಿಕೆ ನೀಡಲಾಯಿತು. ಈ ಸಂಧರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು, ಅರ್ಚಕರು, ಸಿಬ್ಬಂದಿಗಳು, ಹಾಗೂ ಊರಿನ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Leave a Reply